ಬ್ರೇಕಿಂಗ್ ನ್ಯೂಸ್
            
                        10-09-21 02:37 pm Headline Karnataka News Network ಕರ್ನಾಟಕ
            ಮೈಸೂರು, ಸೆ.10 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹುಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿಯಲ್ಲಿ ನಡೆದಿದೆ.
ಅಯ್ಯನಕೆರೆ ಹಾಡಿ ನಿವಾಸಿ ಕರಿಯಯ್ಯ ಎಂಬವರ ಮಗ ಗಣೇಶ್ (24) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಗಣೇಶ್ ಬುಧವಾರ ಬೆಳಗ್ಗೆ ಹಾಡಿಯ ಅಂಚಿನಲ್ಲಿರುವ ಕಾಡಿಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ಮಾಡಿ ಸಾಯಿಸಿದೆ. ಮುಖದ ಕೆಲ ಭಾಗವನ್ನು ತಿಂದು, ಮೃತದೇಹವನ್ನು 300 ಮೀ.ನಷ್ಟು ದೂರಕ್ಕೆ ಎಳಕೊಂಡು ಹೋಗಿದೆ.
ಮಧ್ಯಾಹ್ನ 12 ಗಂಟೆಯಾದರೂ ಗಣೇಶ್ ಮನೆಗೆ ವಾಪಸ್ ಬರದೇ ಇದ್ದರಿಂದ, ಆತನ ಪತ್ನಿ ಹಾಗೂ ಸಹೋದರ ಕಾಡಿನಲ್ಲಿ ಹುಡುಕಿದ್ದಾರೆ. ಕೆರೆಯ ಬಳಿ ಗಣೇಶನ ಚಪ್ಪಲಿ, ಹುಲಿ ಹೆಜ್ಜೆ, ರಕ್ತದ ಕಲೆಗಳು, ಎಳೆದೊಯ್ದಿರುವ ಕುರುಹು ಕಂಡುಬಂದಿದೆ. ಬಳಿಕ ಪೊದೆಯೊಳಗೆ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
            
            
            A tiger killed a tribal youth, who had gone to relieve himself, at the Nagarahole Tiger Reserve Forest in Karnataka's Veeranahosalli, officials said on Thursday.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm