ಬ್ರೇಕಿಂಗ್ ನ್ಯೂಸ್
10-09-21 02:37 pm Headline Karnataka News Network ಕರ್ನಾಟಕ
ಮೈಸೂರು, ಸೆ.10 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹುಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿಯಲ್ಲಿ ನಡೆದಿದೆ.
ಅಯ್ಯನಕೆರೆ ಹಾಡಿ ನಿವಾಸಿ ಕರಿಯಯ್ಯ ಎಂಬವರ ಮಗ ಗಣೇಶ್ (24) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಗಣೇಶ್ ಬುಧವಾರ ಬೆಳಗ್ಗೆ ಹಾಡಿಯ ಅಂಚಿನಲ್ಲಿರುವ ಕಾಡಿಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ಮಾಡಿ ಸಾಯಿಸಿದೆ. ಮುಖದ ಕೆಲ ಭಾಗವನ್ನು ತಿಂದು, ಮೃತದೇಹವನ್ನು 300 ಮೀ.ನಷ್ಟು ದೂರಕ್ಕೆ ಎಳಕೊಂಡು ಹೋಗಿದೆ.
ಮಧ್ಯಾಹ್ನ 12 ಗಂಟೆಯಾದರೂ ಗಣೇಶ್ ಮನೆಗೆ ವಾಪಸ್ ಬರದೇ ಇದ್ದರಿಂದ, ಆತನ ಪತ್ನಿ ಹಾಗೂ ಸಹೋದರ ಕಾಡಿನಲ್ಲಿ ಹುಡುಕಿದ್ದಾರೆ. ಕೆರೆಯ ಬಳಿ ಗಣೇಶನ ಚಪ್ಪಲಿ, ಹುಲಿ ಹೆಜ್ಜೆ, ರಕ್ತದ ಕಲೆಗಳು, ಎಳೆದೊಯ್ದಿರುವ ಕುರುಹು ಕಂಡುಬಂದಿದೆ. ಬಳಿಕ ಪೊದೆಯೊಳಗೆ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
A tiger killed a tribal youth, who had gone to relieve himself, at the Nagarahole Tiger Reserve Forest in Karnataka's Veeranahosalli, officials said on Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm