ಬ್ರೇಕಿಂಗ್ ನ್ಯೂಸ್
10-09-21 02:37 pm Headline Karnataka News Network ಕರ್ನಾಟಕ
ಮೈಸೂರು, ಸೆ.10 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವಕನೊಬ್ಬ ಹುಲಿ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಅಯ್ಯನಕೆರೆ ಹಾಡಿಯಲ್ಲಿ ನಡೆದಿದೆ.
ಅಯ್ಯನಕೆರೆ ಹಾಡಿ ನಿವಾಸಿ ಕರಿಯಯ್ಯ ಎಂಬವರ ಮಗ ಗಣೇಶ್ (24) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಗಣೇಶ್ ಬುಧವಾರ ಬೆಳಗ್ಗೆ ಹಾಡಿಯ ಅಂಚಿನಲ್ಲಿರುವ ಕಾಡಿಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಹುಲಿ ದಾಳಿ ಮಾಡಿ ಸಾಯಿಸಿದೆ. ಮುಖದ ಕೆಲ ಭಾಗವನ್ನು ತಿಂದು, ಮೃತದೇಹವನ್ನು 300 ಮೀ.ನಷ್ಟು ದೂರಕ್ಕೆ ಎಳಕೊಂಡು ಹೋಗಿದೆ.
ಮಧ್ಯಾಹ್ನ 12 ಗಂಟೆಯಾದರೂ ಗಣೇಶ್ ಮನೆಗೆ ವಾಪಸ್ ಬರದೇ ಇದ್ದರಿಂದ, ಆತನ ಪತ್ನಿ ಹಾಗೂ ಸಹೋದರ ಕಾಡಿನಲ್ಲಿ ಹುಡುಕಿದ್ದಾರೆ. ಕೆರೆಯ ಬಳಿ ಗಣೇಶನ ಚಪ್ಪಲಿ, ಹುಲಿ ಹೆಜ್ಜೆ, ರಕ್ತದ ಕಲೆಗಳು, ಎಳೆದೊಯ್ದಿರುವ ಕುರುಹು ಕಂಡುಬಂದಿದೆ. ಬಳಿಕ ಪೊದೆಯೊಳಗೆ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
A tiger killed a tribal youth, who had gone to relieve himself, at the Nagarahole Tiger Reserve Forest in Karnataka's Veeranahosalli, officials said on Thursday.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am