ಬ್ರೇಕಿಂಗ್ ನ್ಯೂಸ್
10-09-21 10:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.10 : ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನು ಬೇಕಾದರೂ ಮಾಡುತ್ತದೆ. ಆದರೆ ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್ಎಸ್ಎಸ್ ಸ್ಥಾಪಿಸಿದ್ದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್ಎಸ್ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ.
ಈ ಮುನ್ನ ಸೆ.6ರಂದು ಟ್ವೀಟ್ ಮಾಡಿದ್ದ ಚೇತನ್, ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನ್ನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು.
Actor Chetan makes controversial statement about congress and BJP.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm