ಬ್ರೇಕಿಂಗ್ ನ್ಯೂಸ್
12-09-21 10:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಸೆ 12 : ಜೀಪ್ - ಕ್ಯಾಂಟರ್ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ.
ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆದಿದೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದಾರೆ. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.
ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಪ್ರಕರಣದಲ್ಲಿ ಜೀಪ್ ಚಾಲಕ ರಮೇಶ್ (40), ಮುನಿರತ್ನಮ್ಮ (55), ನಾರಾಯಣಸ್ವಾಮಿ (55) ಸೇರಿದಂತೆ 8 ಜನರ ಸಾವು ಸಂಭವಿಸಿದೆ. ನಿಖಿಲ್, ವೆಂಕಟಲಕ್ಷ್ಮೀ, ಯಶೋಧಮ್ಮ, ಸತ್ಯಪ್ಪ, ಮುನಿಸ್ವಾಮಿ, ಮಂಜುನಾಥ, ಅಂಬರೀಶ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Eight people die on spot after Truck Jeep accident at Chikkaballapur.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm