ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm