ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm