ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm