ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
20-05-24 07:03 pm
Bangalore Correspondent
Zip line accident at Jungle Trailz Bangalore:...
20-05-24 05:53 pm
Bangalore rave party raid, drugs, actors: ಇಲೆ...
20-05-24 01:44 pm
Charmadi Ghat, Blocked: ಚಾರ್ಮಾಡಿ ಘಾಟಿಯಲ್ಲಿ ಕೆ...
20-05-24 12:38 pm
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ ; ಬ...
19-05-24 11:54 am
20-05-24 11:35 am
HK News Desk
ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ಹಣ ಜಮೆ ; ಮ...
19-05-24 04:30 pm
Priyanka Gandhi, Rahul Gandhi: ರಾಹುಲ್ ಗೆ ದೇಶದ...
18-05-24 10:18 pm
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
20-05-24 03:51 pm
Mangalore Correspondent
Udupi karkala news, drowning river: ಕಾರ್ಕಳ ;...
20-05-24 12:20 pm
Mangalore Moodbidri suicide, couple: ಪ್ರೇಯಸಿ...
20-05-24 11:24 am
Dr Dhananjay Sarji, Raghupati Bhat, Mangalore...
19-05-24 10:11 pm
Case against MLA Harish Poonja in Belthangady...
19-05-24 08:56 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm