ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm