ಬ್ರೇಕಿಂಗ್ ನ್ಯೂಸ್
08-09-20 08:12 pm Dhruthi Anchan - Correspondent ಕರ್ನಾಟಕ
ನವದೆಹಲಿ, ಸೆಪ್ಟೆಂಬರ್.8: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಜೈಪುರದ ಪತ್ರಿಕಾ ಗೇಟ್ ಉದ್ಘಾಟಿಸಿದ ಪ್ರಧಾನಿ ಪತ್ರಿಕಾ ಗ್ರೂಪ್ನ ಚೇರ್ಮನ್ ಗುಲಾಬ್ ಕೊಠಾರಿ ಬರೆದ ಎರಡು ಪುಸ್ತಕಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ ನಮ್ಮ ಸುದ್ದಿಪತ್ರಿಕೆಗಳು ಮತ್ತು ಮ್ಯಾಗಜಿನ್ಗಳು ಅಂತರಾಷ್ಟ್ರಿಯ ಮನ್ನಣೆ ಗಳಿಸಬೇಕು. ಈ ಡಿಜಿಟ್ ಯುಗದಲ್ಲಿ ಡಿಜಿಟಲ್ ಮೂಲಕವೇ ಜಗತ್ತಿನಾದ್ಯಂತ ಬೆಳೆಯಬೇಕು. ಭಾರತದ ವಿದ್ಯಾಲಯಗಳು ವಿದೇಶಗಳಲ್ಲಿ ನೀಡುವಂತೆ ಸಾಹಿತ್ಯ ಪ್ರಶಸ್ತಿಗಳನ್ನು ನೀಡಬೇಕು. ಇದು ಈಗ ಭಾರತಕ್ಕೆ ಅವಶ್ಯ ಮತ್ತು ಅನಿವಾರ್ಯ ಎಂದು ಹೇಳಿದರು.
ಕೊರೋನಾ ಕಾಲದಲ್ಲಿ ಮಾಧ್ಯಮಗಳು ಅಭೂತ ಪೂರ್ವವಾಗಿ ಕೆಲಸ ಮಾಡಿವೆ. ಜನರಲ್ಲಿ ಹೆಚ್ಚಿನ ಅರಿವು ಮೂಡಿಸಿವೆ. ಹಾಗೇ ಮಾಧ್ಯಮಗಳು ಸರ್ಕಾರಗಳು, ಆಡಳಿತದ ತಪ್ಪುಗಳನ್ನು ತೋರಿಸಿ, ಟೀಕಿಸುವ ಮೂಲಕ ಎಚ್ಚರಿಸುವ ಕೆಲಸವನ್ನೂ ಮಾಡುತ್ತಿವೆ. ಅಂಥ ಟೀಕೆಗಳಿಂದ ಪ್ರತಿಯೊಬ್ಬರೂ ಪಾಠ ಕಲಿಯುವ ಅಗತ್ಯವಿದೆ. ಸಕಾರಾತ್ಮಕವಾಗಿ ಟೀಕೆಗಳನ್ನು ಮಾಡುವುದರಿಂದ, ಅದರಿಂದ ಕಲಿಯುವ ಪಾಠಗಳಿಂದ ಭಾರತದ ಪ್ರಜಾಪ್ರಭುತ್ವ ಇನ್ನಷ್ಟು ಸದೃಢಗೊಳ್ಳುತ್ತದೆ ಎಂದು ಹೇಳಿದರು. ಹಾಗೇ ಈಗಿನ ಯುವಪೀಳಿಗೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 12:10 pm
Mangalore Correspondent
Ullal Montepadavu Landslide, Rain, Flood: ಮೊಂ...
31-05-25 12:05 pm
Sudheer Kumar Reddy, Mangalore Police Commiss...
30-05-25 10:46 pm
Mangalore Rain, Ullal, Death: ಮಳೆ ಅವಾಂತರ ; ಉಳ...
30-05-25 10:20 pm
Mangalore, IPS Dr Arun, Dakshina Kannada SP:...
30-05-25 05:18 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm