ಬ್ರೇಕಿಂಗ್ ನ್ಯೂಸ್
16-09-21 03:48 pm Headline Karnataka News Network ಕರ್ನಾಟಕ
ಮಡಿಕೇರಿ, ಸೆ.16: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗ ಚೆಂಬು ಎನ್ನುವ ಗ್ರಾಮದಲ್ಲಿ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆಂದು ಸುದ್ದಿಯಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಮತ್ತು ಆಕೆಯ ಪ್ರಿಯಕರ ಎನ್ನಲಾದ ಯುವಕನ ಶವ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಡಿನ ಮಧ್ಯೆ ಪತ್ತೆಯಾಗಿದೆ.
ಮಡಿಕೇರಿ ತಾಲೂಕು ವ್ಯಾಪ್ತಿಯ ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲ ಎಂಬ ಯುವತಿ ತನ್ನ ಮನೆಯ ಬಳಿಯ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿತ್ತು. ಕೆಲವರು ಆಕೆಯನ್ನು ಮನೆಯ ಪಕ್ಕದ ನಿವಾಸಿ ಮುತ್ತು ಎಂಬಾತ ಹೊಳೆಗೆ ತಳ್ಳಿ ತಾನೂ ಹೊಳೆಗೆ ಹಾರಿದ್ದಾನೆ ಎನ್ನುತ್ತಿದ್ದರು. ಇದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ.



ಇಂದು ಅದೇ ಗ್ರಾಮದ ಕಾಡಿನಲ್ಲಿ ದೊಡ್ಡ ಮರಕ್ಕೆ ಹತ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಕಮಲ ಮತ್ತು ಮುತ್ತು ಒಂದೇ ಮರಕ್ಕೆ ನೇಣು ಬಿಗಿದುಕೊಂಡಿದು ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇವರ ನಡುವೆ ಅಕ್ರಮ ಸಂಬಂಧ ಇತ್ತೇ ಅಥವಾ ಪ್ರೀತಿಯ ಗೆಳೆತನ ಇತ್ತೇ ಅನ್ನುವುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ ಬಳಿಕ ಸತ್ಯಾಂಶ ಹೊರಬರಬೇಕಿದೆ.
The missing case of Chembu gram panchayat (GP) member Kamala ended in a tragic twist. The mortal remains of Kamala (35) and Mutthu (50), who also went missing along with her were found hanging from a tree.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm