ಬ್ರೇಕಿಂಗ್ ನ್ಯೂಸ್
16-09-21 03:48 pm Headline Karnataka News Network ಕರ್ನಾಟಕ
ಮಡಿಕೇರಿ, ಸೆ.16: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗ ಚೆಂಬು ಎನ್ನುವ ಗ್ರಾಮದಲ್ಲಿ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆಂದು ಸುದ್ದಿಯಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಮತ್ತು ಆಕೆಯ ಪ್ರಿಯಕರ ಎನ್ನಲಾದ ಯುವಕನ ಶವ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಡಿನ ಮಧ್ಯೆ ಪತ್ತೆಯಾಗಿದೆ.
ಮಡಿಕೇರಿ ತಾಲೂಕು ವ್ಯಾಪ್ತಿಯ ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲ ಎಂಬ ಯುವತಿ ತನ್ನ ಮನೆಯ ಬಳಿಯ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿತ್ತು. ಕೆಲವರು ಆಕೆಯನ್ನು ಮನೆಯ ಪಕ್ಕದ ನಿವಾಸಿ ಮುತ್ತು ಎಂಬಾತ ಹೊಳೆಗೆ ತಳ್ಳಿ ತಾನೂ ಹೊಳೆಗೆ ಹಾರಿದ್ದಾನೆ ಎನ್ನುತ್ತಿದ್ದರು. ಇದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ.



ಇಂದು ಅದೇ ಗ್ರಾಮದ ಕಾಡಿನಲ್ಲಿ ದೊಡ್ಡ ಮರಕ್ಕೆ ಹತ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಕಮಲ ಮತ್ತು ಮುತ್ತು ಒಂದೇ ಮರಕ್ಕೆ ನೇಣು ಬಿಗಿದುಕೊಂಡಿದು ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇವರ ನಡುವೆ ಅಕ್ರಮ ಸಂಬಂಧ ಇತ್ತೇ ಅಥವಾ ಪ್ರೀತಿಯ ಗೆಳೆತನ ಇತ್ತೇ ಅನ್ನುವುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ ಬಳಿಕ ಸತ್ಯಾಂಶ ಹೊರಬರಬೇಕಿದೆ.
The missing case of Chembu gram panchayat (GP) member Kamala ended in a tragic twist. The mortal remains of Kamala (35) and Mutthu (50), who also went missing along with her were found hanging from a tree.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm