ಬ್ರೇಕಿಂಗ್ ನ್ಯೂಸ್
16-09-21 03:48 pm Headline Karnataka News Network ಕರ್ನಾಟಕ
ಮಡಿಕೇರಿ, ಸೆ.16: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗ ಚೆಂಬು ಎನ್ನುವ ಗ್ರಾಮದಲ್ಲಿ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆಂದು ಸುದ್ದಿಯಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಮತ್ತು ಆಕೆಯ ಪ್ರಿಯಕರ ಎನ್ನಲಾದ ಯುವಕನ ಶವ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಡಿನ ಮಧ್ಯೆ ಪತ್ತೆಯಾಗಿದೆ.
ಮಡಿಕೇರಿ ತಾಲೂಕು ವ್ಯಾಪ್ತಿಯ ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ಕಮಲ ಎಂಬ ಯುವತಿ ತನ್ನ ಮನೆಯ ಬಳಿಯ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿತ್ತು. ಕೆಲವರು ಆಕೆಯನ್ನು ಮನೆಯ ಪಕ್ಕದ ನಿವಾಸಿ ಮುತ್ತು ಎಂಬಾತ ಹೊಳೆಗೆ ತಳ್ಳಿ ತಾನೂ ಹೊಳೆಗೆ ಹಾರಿದ್ದಾನೆ ಎನ್ನುತ್ತಿದ್ದರು. ಇದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ.



ಇಂದು ಅದೇ ಗ್ರಾಮದ ಕಾಡಿನಲ್ಲಿ ದೊಡ್ಡ ಮರಕ್ಕೆ ಹತ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಕಮಲ ಮತ್ತು ಮುತ್ತು ಒಂದೇ ಮರಕ್ಕೆ ನೇಣು ಬಿಗಿದುಕೊಂಡಿದು ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇವರ ನಡುವೆ ಅಕ್ರಮ ಸಂಬಂಧ ಇತ್ತೇ ಅಥವಾ ಪ್ರೀತಿಯ ಗೆಳೆತನ ಇತ್ತೇ ಅನ್ನುವುದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ ಬಳಿಕ ಸತ್ಯಾಂಶ ಹೊರಬರಬೇಕಿದೆ.
The missing case of Chembu gram panchayat (GP) member Kamala ended in a tragic twist. The mortal remains of Kamala (35) and Mutthu (50), who also went missing along with her were found hanging from a tree.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm