ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.




ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm