ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.
ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm