ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.




ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm