ಬ್ರೇಕಿಂಗ್ ನ್ಯೂಸ್
16-09-21 05:32 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.16: ದೇವಸ್ಥಾನ ಕೆಡವಿದ ಆಕ್ರೋಶದಲ್ಲಿ ಪ್ರತಿಭಟನೆ ನಡೆಸಿದ ಹಿಂದು ಸಂಘಟನೆ ಕಾರ್ಯಕರ್ತರು ಬಿಜೆಪಿ ನಾಯಕರಿಗೆ ಮುತ್ತಿಗೆ ಹಾಕಿದ್ದಾರೆ. ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾರಿನಲ್ಲಿ ಬಂದ ಮೈಸೂರು ಸಂಸದ ಪ್ರತಾಪಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಕರಿಪತಾಕೆ ಹಿಡಿದಿದ್ದಾರೆ.
ಸಂಸದರಿಬ್ಬರು ಕಾರಿನಿಂದ ಇಳಿಯುತ್ತಿದ್ದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶಕ್ಕೀಡಾಗಿ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನ ಒಡೆದು ಹಾಕಿದ ಕ್ರಮದ ಬಗ್ಗೆ ತೀವ್ರ ಪ್ರಶ್ನೆ ಮಾಡಿದ್ದಾರೆ. ಸಂಸದರು ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರೂ ಕೇಳಲಿಲ್ಲ.




ಸಂಸದ ಪ್ರತಾಪಸಿಂಹ ಅವರನ್ನು ತಳ್ಳುತ್ತಲೇ ಬಂದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಾರ್ಯಕರ್ತರನ್ನು ಮನವೊಲಿಸಿ, ಮೂಡಿಗೆರೆ ವೃತ್ತದಲ್ಲಿಯೇ ನಿಂತು ಆಗಿರುವ ಪ್ರಮಾದದ ಬಗ್ಗೆ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಾಧಾನ ಹೇಳಿದ್ದಾರೆ. ಇದಲ್ಲದೆ, ದೇವಸ್ಥಾನ ಒಡೆಯಲು ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಕಾರ್ಯಕರ್ತರು ಸಂಸದರನ್ನು ಆಗ್ರಹಿಸಿದ್ದಾರೆ.
Video:
Temple demolisation in Mysuru MP Tejasvi Surya and Prathap Simha blocked by protesters in Chikmagalur
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm