ಬ್ರೇಕಿಂಗ್ ನ್ಯೂಸ್
            
                        16-09-21 09:22 pm Headline Karnataka News Network ಕರ್ನಾಟಕ
            ಬೆಂಗಳೂರು, ಸೆ.15 : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಭಾಸ್ಕರ್ರಾವ್ ಅವರು, 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಆದರೆ, ರಾಜಕೀಯ ಸೇರುತ್ತಾರೆಯೇ, ಮೂರು ವರ್ಷಗಳ ಸೇವಾವಧಿ ಮುಗಿಯೋದಕ್ಕೂ ಮುನ್ನ ಯಾವ ಕಾರಣಕ್ಕೆ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನುವುದು ದೃಢವಾಗಿಲ್ಲ.
            
            
            In an interesting development, senior IPS officer and Additional Director General of Police (ADGP railways) Bhaskar Rao has applied for voluntary retirement from service. A highly-placed source said Rao may enter politics and contest from a constituency in Bengaluru south region in the next assembly election.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm