ಬ್ರೇಕಿಂಗ್ ನ್ಯೂಸ್
16-09-21 09:22 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.15 : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಭಾಸ್ಕರ್ರಾವ್ ಅವರು, 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಆದರೆ, ರಾಜಕೀಯ ಸೇರುತ್ತಾರೆಯೇ, ಮೂರು ವರ್ಷಗಳ ಸೇವಾವಧಿ ಮುಗಿಯೋದಕ್ಕೂ ಮುನ್ನ ಯಾವ ಕಾರಣಕ್ಕೆ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನುವುದು ದೃಢವಾಗಿಲ್ಲ.
In an interesting development, senior IPS officer and Additional Director General of Police (ADGP railways) Bhaskar Rao has applied for voluntary retirement from service. A highly-placed source said Rao may enter politics and contest from a constituency in Bengaluru south region in the next assembly election.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm