ಬ್ರೇಕಿಂಗ್ ನ್ಯೂಸ್
16-09-21 09:22 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.15 : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಭಾಸ್ಕರ್ರಾವ್ ಅವರು, 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಆದರೆ, ರಾಜಕೀಯ ಸೇರುತ್ತಾರೆಯೇ, ಮೂರು ವರ್ಷಗಳ ಸೇವಾವಧಿ ಮುಗಿಯೋದಕ್ಕೂ ಮುನ್ನ ಯಾವ ಕಾರಣಕ್ಕೆ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನುವುದು ದೃಢವಾಗಿಲ್ಲ.
In an interesting development, senior IPS officer and Additional Director General of Police (ADGP railways) Bhaskar Rao has applied for voluntary retirement from service. A highly-placed source said Rao may enter politics and contest from a constituency in Bengaluru south region in the next assembly election.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm