ಬ್ರೇಕಿಂಗ್ ನ್ಯೂಸ್
16-09-21 09:22 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.15 : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.
ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ.

ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಭಾಸ್ಕರ್ರಾವ್ ಅವರು, 1990ನೇ ಐಪಿಎಸ್ ಬ್ಯಾಚ್ ಅಧಿಕಾರಿ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಆದರೆ, ರಾಜಕೀಯ ಸೇರುತ್ತಾರೆಯೇ, ಮೂರು ವರ್ಷಗಳ ಸೇವಾವಧಿ ಮುಗಿಯೋದಕ್ಕೂ ಮುನ್ನ ಯಾವ ಕಾರಣಕ್ಕೆ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನುವುದು ದೃಢವಾಗಿಲ್ಲ.
In an interesting development, senior IPS officer and Additional Director General of Police (ADGP railways) Bhaskar Rao has applied for voluntary retirement from service. A highly-placed source said Rao may enter politics and contest from a constituency in Bengaluru south region in the next assembly election.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm