ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm