ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm