ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm