ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.

ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm