ಬ್ರೇಕಿಂಗ್ ನ್ಯೂಸ್
17-09-21 12:42 pm Headline Karnataka News Network ಕರ್ನಾಟಕ
ಧಾರವಾಡ, ಸೆ.17: ಎಲ್ಲಾ ಹಿಂದು ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ. ದೇವರಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ. ಆದರೆ ಹಿಂದುವಿನ ಒಂದೇ ಒಂದು ಮನೆಗಳಲ್ಲಿ ಶಸ್ತ್ರ ಇಲ್ಲ. ಕತ್ತಿ, ಖಡ್ಗ, ತಲ್ವಾರ್ ನಂತಹ ಒಂದು ಶಸ್ತ್ರವನ್ನು ಇಡಲೇಬೇಕು. ಇವತ್ತಿಲ್ಲ ನಾಳೆ ಅದು ಪ್ರಯೋಜನಕ್ಕೆ ಬರುತ್ತದೆ. ಹೀಗೆಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಧಾರವಾಡದ ಗಣೇಶ ಉತ್ಸವ ಕಾರ್ಯಕ್ರಮ ಒಂದರಲ್ಲಿ ಮುತಾಲಿಕ್ ಮಾಡಿರುವ ಭಾಷಣದ ತುಣುಕು ವೈರಲ್ ಆಗಿದೆ.
ಇವತ್ತಿಲ್ಲ ನಾಳೆ ಬೀದಿ ಕಾಳಗ ಆಗುತ್ತದೆ, ಸ್ಟ್ರೀಟ್ ಫೈಟ್ ಆಗುತ್ತದೆ. ಆವತ್ತು ನಾವು, ನಮ್ಮ ಸಮಾಜ ಎಲ್ಲ ಎದುರಿಸಬೇಕಾಗುತ್ತದೆ. ಅಂದು ನಾವು ಯಾವ ರೀತಿ ನಮ್ಮ ಸಮಾಜವನ್ನು ಉಳಿಸಿಕೊಳ್ಳುತ್ತೇವೋ, ಅದರ ಮೇಲೆ ನಮ್ಮ ದೇಶದ ಭವಿಷ್ಯ ಉಳಿಯುತ್ತದೆ.
ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಾಟೆ ನೆನಪು ಮಾಡಿಕೊಳ್ಳೋಣ. ಮನೆ ಮನೆಗೆ ನುಗ್ಗಿ ಮಾಡಿರುವ ಹಲ್ಲೆ, ದೊಂಬಿ ಗೊತ್ತಿದೆ. ಇದೇ ರೀತಿಯ ಗಲಭೆಗಳು ಆದಲ್ಲಿ ನಮ್ಮ ರಕ್ಷಣೆಗೆ ಈ ರೀತಿಯ ಶಸ್ತ್ರಗಳು ಬೇಕಾಗುತ್ತವೆ. ದೇಶದಲ್ಲಿ ಆವರಿಸಿಕೊಂಡಿರುವ ಶತ್ರುಗಳನ್ನು ಗುರುತಿಸಬೇಕು. ಆ ಶತ್ರುಗಳನ್ನು ತಡೆದು ನಮ್ಮ ಗುಡಿಗುಂಡಾರ, ದೇವಸ್ಥಾನಗಳನ್ನು ಉಳಿಸೋಣ. ನಮ್ಮ ಅಕ್ಕ ತಂಗಿಯರ ಮಾಂಗಲ್ಯ ರಕ್ಷಿಸೋಣ ಎಂದು ಸೇರಿದ್ದ ಜನರನ್ನು ಪ್ರಚೋದಿಸುವ ರೀತಿ ಮುತಾಲಿಕ್ ಭಾಷಣ ಮಾಡಿದ್ದು ಇದರ ವಿಡಿಯೋ ಹುಬ್ಬಳ್ಳಿ - ಧಾರವಾಡದಲ್ಲಿ ವೈರಲ್ ಆಗಿದೆ.
Video:
Every home must have a weapon Pramod Muthalik Controversial Statement.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm