ಬ್ರೇಕಿಂಗ್ ನ್ಯೂಸ್
09-09-20 02:21 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 8: ಡ್ರಗ್ಸ್ ನಂಟಿನಲ್ಲಿ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿಯನ್ನು ಸಿಸಿಬಿ ಪೊಲೀಸರು ಬಂಧಿಸುತ್ತಿದ್ದಂತೆ ಈಗ ಚಿತ್ರರಂಗದಲ್ಲಿ ಪರ- ವಿರೋಧ ಮಾತು ಕೇಳಿಬಂದಿದೆ. ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಯುವತಿಯರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ಪ್ಯಾರ್ ಗೇ ಆಗ್ಬಿಟೈತೆ ಹಾಡಿಗೆ ಹೆಜ್ಜೆ ಹಾಕಿದ್ದ ಪಾರುಲ್ ಯಾದವ್ ಈಗ ಬಹಿರಂಗವಾಗೇ ಅಪಸ್ವರ ಎತ್ತಿದ್ದಾರೆ. ‘’ಕೊನೆಗೂ ಪುರುಷರ ಪ್ರಾಬಲ್ಯ ಗೆದ್ದಿದೆ. ಸಮಾಜ ಕ್ಲೀನ್ ಆಗಬೇಕು. ಆರೋಪಿಗಳನ್ನು ಬಂಧಿಸಬೇಕು ಅನ್ನೋದನ್ನು ಬೆಂಬಲಿಸುತ್ತೇನೆ. ಹಾಗೆಂದು ನಮ್ಮ ಪೊಲೀಸರಿಗೆ ಇಡೀ ಇಂಡಿಯಾದಲ್ಲಿ ಕೇವಲ ಮೂರು ಮಂದಿ ಹುಡುಗಿಯರು ಸಿಕ್ಕಿದ್ದು ವಿಪರ್ಯಾಸ. ಬೇರೇ ಯಾರೂ ಸಿಗಲಿಲ್ಲವೇ..? ಕಾರ್ಪೊರೇಜ್ ಜಗತ್ತಿನಲ್ಲಿರುವ ಯಾರು ಕೂಡ ಡ್ರಗ್ ಯೂಸ್ ಮಾಡುತ್ತಿಲ್ಲವೇ.. ಉದ್ಯಮಿಗಳು, ಕ್ರೀಡಾಪಟುಗಳು ಯಾರೂ ಇಲ್ಲವೇ... ಬಿಡಿ, ಯಾವ ನಟನೂ ಡ್ರಗ್ ಡೀಲಿಂಗ್ ನಡೆಸಿದ್ದು ಕಂಡಿಲ್ಲವೇ.. ಈಗ ಪುರುಷ ಪ್ರಾಬಲ್ಯ ಗೆದ್ದಿರುವುದಕ್ಕೆ ಸಂಭ್ರಮ ಪಡಬೇಕೇ ಅಥವಾ ಕೆಲವರು ಸಿಕ್ಕಿಬಿದ್ದಿರುವುದಕ್ಕಾಗಿ ಅತ್ತು ಕರೆಯಬೇಕೇ ‘’ ಎಂದು ಪಾರುಲ್ ಯಾದವ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.
Finally the fight for #genderequality has been won!! I am all for cleansing societal evils and drug abuse must be dealt with firmly but apparently the only drug dealers/ users in India are three women...
— Parul Yadav (@TheParulYadav) September 8, 2020
ಕನ್ನಡ ಚಿತ್ರರಂಗದ ರಾಗಿಣಿ ದ್ವಿವೇದಿ, ಸಂಜನಾ ಮತ್ತು ಬಾಲಿವುಡ್ ನಟಿ ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಎನ್ ಸಿಬಿ ಕಾಯ್ದೆಯಡಿ ಬಂಧಿತರಾಗಿರುವ ಈ ಮೂವರು ಸೆಲೆಬ್ರಿಟಿಗಳು ಕೂಡ ನಟಿಯರಾಗಿರುವುದು ಇತರೇ ಅವರ ಆಪ್ತರ ಕಣ್ಣು ಕೆಂಪಾಗಿಸಿದೆ. ನಿಮಗೆ ನಟಿಯರು ಮಾತ್ರ ಕಾಣಿಸ್ತಿರೋದಾ.. ನಟರು ಅಥವಾ ಇನ್ನಾವುದೇ ಮಂದಿ ಕಾಣಿಸಿಕೊಂಡಿಲ್ವಾ ಅಂತ ಪ್ರಶ್ನೆ ಮಾಡುತ್ತಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm