ಬ್ರೇಕಿಂಗ್ ನ್ಯೂಸ್
17-09-21 05:44 pm Headline Karnataka News Network ಕರ್ನಾಟಕ
ದಾವಣಗೆರೆ, ಸೆ.17 : ಜಿಲ್ಲಾಧಿಕಾರಿ ಇರಬಹುದು, ತಹಶೀಲ್ದಾರ್ ಇರಬಹುದು. ಹಗಲು ಹೊತ್ತು ಬಂದು ಹಿಂದುಗಳ ಜೇನಿನ ಗೂಡಿಗೆ ಕೈ ಹಾಕಿ ನೋಡಿ. ದೇವಾಲಯ ತೆರವುಗೊಳಿಸುವ ಪ್ರವೃತ್ತಿ ಮುಂದುವರೆದರೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಡು ಬೀದಿಯಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಇಬ್ಬರ ಹೆಣವನ್ನು ಎತ್ತಲು ಕೂಡ ಹೇಸುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆ ಎಸಿ ಕಚೇರಿ ಮುಂಭಾಗ ಹಿಂದೂ ಜಾಗರಣಾ ವೇದಿಕೆ ನಡೆಸಿದ ಪ್ರತಿಭಟನೆಯಲ್ಲಿ ಈ ರೀತಿಯ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ದೇವಸ್ಥಾನ ತೆರವು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈಗಾಗಲೇ ದಾವಣಗೆರೆಯಲ್ಲಿ ಒಟ್ಟು 24 ದೇವಸ್ಥಾನ ತೆರವಿಗೆ ಜಿಲ್ಲಾಡಳಿತ ಮುಂದಾಗಿದೆ. 13 ದೇವಾಲಯಗಳನ್ನು ತೆರವು ಮಾಡಿದೆ. ಇನ್ನುಳಿದ 11 ದೇವಸ್ಥಾನ ತೆರವಿಗೆ ಸಿದ್ಧತೆ ಮಾಡಿರುವ ಜಿಲ್ಲಾಡಳಿತದ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.
Hindu Jagarana Vedike leader Satish Pujari warned DC and Tahsildar in Davanagere in Temple Demolition Issue.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm