ಬ್ರೇಕಿಂಗ್ ನ್ಯೂಸ್
17-09-21 05:44 pm Headline Karnataka News Network ಕರ್ನಾಟಕ
ದಾವಣಗೆರೆ, ಸೆ.17 : ಜಿಲ್ಲಾಧಿಕಾರಿ ಇರಬಹುದು, ತಹಶೀಲ್ದಾರ್ ಇರಬಹುದು. ಹಗಲು ಹೊತ್ತು ಬಂದು ಹಿಂದುಗಳ ಜೇನಿನ ಗೂಡಿಗೆ ಕೈ ಹಾಕಿ ನೋಡಿ. ದೇವಾಲಯ ತೆರವುಗೊಳಿಸುವ ಪ್ರವೃತ್ತಿ ಮುಂದುವರೆದರೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಡು ಬೀದಿಯಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಇಬ್ಬರ ಹೆಣವನ್ನು ಎತ್ತಲು ಕೂಡ ಹೇಸುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆ ಎಸಿ ಕಚೇರಿ ಮುಂಭಾಗ ಹಿಂದೂ ಜಾಗರಣಾ ವೇದಿಕೆ ನಡೆಸಿದ ಪ್ರತಿಭಟನೆಯಲ್ಲಿ ಈ ರೀತಿಯ ವಿವಾದಾತ್ಮಕ ಭಾಷಣ ಮಾಡಿದ್ದಾರೆ. ದೇವಸ್ಥಾನ ತೆರವು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈಗಾಗಲೇ ದಾವಣಗೆರೆಯಲ್ಲಿ ಒಟ್ಟು 24 ದೇವಸ್ಥಾನ ತೆರವಿಗೆ ಜಿಲ್ಲಾಡಳಿತ ಮುಂದಾಗಿದೆ. 13 ದೇವಾಲಯಗಳನ್ನು ತೆರವು ಮಾಡಿದೆ. ಇನ್ನುಳಿದ 11 ದೇವಸ್ಥಾನ ತೆರವಿಗೆ ಸಿದ್ಧತೆ ಮಾಡಿರುವ ಜಿಲ್ಲಾಡಳಿತದ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.
Hindu Jagarana Vedike leader Satish Pujari warned DC and Tahsildar in Davanagere in Temple Demolition Issue.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am