ಬ್ರೇಕಿಂಗ್ ನ್ಯೂಸ್
18-09-21 03:42 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm