ಬ್ರೇಕಿಂಗ್ ನ್ಯೂಸ್
            
                        18-09-21 03:42 pm Headline Karnataka News Network ಕರ್ನಾಟಕ
            ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
            
            
            Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm