ಬ್ರೇಕಿಂಗ್ ನ್ಯೂಸ್
18-09-21 03:42 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.18 : ಲಂಚ ಸ್ವೀಕಾರ ಆರೋಪ ಸಂಬಂಧ ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದಿದ್ದಾರೆ.
ನಗರದ ಚಿಕ್ಕಜಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ವಿರುದ್ಧ ಎಸಿಬಿ ಮೊಕದ್ದಮೆ ದಾಖಲಿಸಿದೆ.

ನಗರದ ನಿವಾಸಿಯೊಬ್ಬರ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿ ಅಳವಡಿಸಿದ್ದ ಬೋರ್ಡ್ ಅನ್ನು ಕಿತ್ತುಹಾಕಿರುವ ಕುರಿತಂತೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಆದರೆ, ಇನ್ಸ್ ಪೆಕ್ಟರ್ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು ಈಗಾಗಲೇ 8 ಲಕ್ಷ ರೂ. ಲಂಚದ ಹಣವನ್ನು ಪಡೆದಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಎಸಿಬಿ ತನಿಖಾಧಿಕಾರಿಗಳು, ಇನ್ಸ್ ಪೆಕ್ಟರ್ ರಾಘವೇಂದ್ರ ವ್ಯಕ್ತಿಯೋರ್ವರ ಮುಖಾಂತರ ಬಾಕಿ 2 ಲಕ್ಷ ರೂ.ಗಳನ್ನು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆದುಕೊಳ್ಳುವಾಗ ಬಂಧಿಸಿರುವುದಾಗಿ ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿಗಳಾದ ರಾಘವೇಂದ್ರ ಸೇರಿದಂತೆ ಇಬ್ಬರನ್ನು ಬಂಧಿಸಿ ಎಸಿಬಿ ತನಿಖೆ ನಡೆಸುತ್ತಿದೆ.
Bangalore Chikkajala Police station inspector Raghavendra caught red handed by ACB officers while taking 10 lakhs bribe over property issue.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm