ಬ್ರೇಕಿಂಗ್ ನ್ಯೂಸ್
22-09-21 12:19 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ. ಮಹೇಶ್ ನಡುವಿನ ಸಮರದ ಪ್ರತಿಧ್ವನಿ ವಿಧಾನಸಭೆಯಲ್ಲಿ ಕೇಳಿಬಂತು. ಸಾರಾ ಮಹೇಶ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನು ಸರಕಾರ ಸಹಿಸುವುದಿಲ್ಲ ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸಾ.ರಾ. ಮಹೇಶ್ ಮಂಡಿಸಿದ್ದ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.

ಅಧಿಕಾರಿ ತನ್ನ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಅದು ತಪ್ಪಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ ನಗರ ಶಾಸಕ ಸಾರಾ ಮಹೇಶ್, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವ ಬಗ್ಗೆ ಸದನದಲ್ಲಿ ಫೋಟೋ ತೋರಿಸಿ ವಿಧಾನಸಭೆಯ ಗಮನಸೆಳೆದರು.
ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿ ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.
sa ra mahesh lashes out at rohini sindhuri in assembly session just protocol violation from ias officer says jc madhu swamy
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm