ಬ್ರೇಕಿಂಗ್ ನ್ಯೂಸ್
22-09-21 01:42 pm Headline Karnataka News Network ಕರ್ನಾಟಕ
ಮೈಸೂರು, ಸೆ. 22 : ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆ ಬಂದಿದೆ. ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಬೆಳಗ್ಗೆ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ಲಕ್ಷ್ಮೀಪುರಂನಲ್ಲಿರುವ ಆಡಿಟರ್ ಕಚೇರಿ ಗೇಟ್ ನಲ್ಲಿ ಬೆದರಿಕೆ ಪತ್ರ ಸಿಕ್ಕಿದೆ. ಇಂದು ಮಧ್ಯಾಹ್ನ 12 ರಿಂದ 1 ಗಂಟೆ ಒಳಗೆ ಕಚೇರಿಯಲ್ಲಿ ಬಾಂಬ್ ಸ್ಪೋಟವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಕಚೇರಿಗೆ ಡಿಸಿಪಿ ಪ್ರದೀಪ್ ಗುಂಟೆ ಭೇಟಿ ನೀಡಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ವಾಣಿಜ್ಯ ತೆರಿಗೆ ಕಚೇರಿ ಕಟ್ಟಡದ ಆವರಣದಲ್ಲಿದ್ದ ಲಾರಿ ಹಾಗೂ ವಾಹನಗಳನ್ನು ಹೊರಕ್ಕೆ ಕಳಿಸಲಾಗಿದೆ. ಪೊಲೀಸರು ಇಡೀ ಕಚೇರಿ ಆವರಣದಲ್ಲಿ ಬಾಂಬ್ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
Video:
Bomb threat letter found in Mysuru states Commercial Tax Building will be blast staff flee from office. Police are now investagting the case. Parked Vehicles and staffs are sent out from the premises. High alert was issued to Mysuru and Mangalore few days ago.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm