ಬ್ರೇಕಿಂಗ್ ನ್ಯೂಸ್
22-09-21 01:42 pm Headline Karnataka News Network ಕರ್ನಾಟಕ
ಮೈಸೂರು, ಸೆ. 22 : ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರುವ ಬಗ್ಗೆ ಬೆದರಿಕೆ ಕರೆ ಬಂದಿದೆ. ಗಾಬರಿಗೊಂಡು ಕಚೇರಿಯಿಂದ ಸಿಬ್ಬಂದಿಗಳು ಹೊರ ಬಂದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಬುಧವಾರ ಬೆಳಗ್ಗೆ ಬೆದರಿಕೆ ಕರೆ ಬಂದಿದೆ. ಸ್ಥಳಕ್ಕೆ ಸ್ಪೋಟಕ ಪತ್ತೆ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.


ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ಲಕ್ಷ್ಮೀಪುರಂನಲ್ಲಿರುವ ಆಡಿಟರ್ ಕಚೇರಿ ಗೇಟ್ ನಲ್ಲಿ ಬೆದರಿಕೆ ಪತ್ರ ಸಿಕ್ಕಿದೆ. ಇಂದು ಮಧ್ಯಾಹ್ನ 12 ರಿಂದ 1 ಗಂಟೆ ಒಳಗೆ ಕಚೇರಿಯಲ್ಲಿ ಬಾಂಬ್ ಸ್ಪೋಟವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಕಚೇರಿಗೆ ಡಿಸಿಪಿ ಪ್ರದೀಪ್ ಗುಂಟೆ ಭೇಟಿ ನೀಡಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ವಾಣಿಜ್ಯ ತೆರಿಗೆ ಕಚೇರಿ ಕಟ್ಟಡದ ಆವರಣದಲ್ಲಿದ್ದ ಲಾರಿ ಹಾಗೂ ವಾಹನಗಳನ್ನು ಹೊರಕ್ಕೆ ಕಳಿಸಲಾಗಿದೆ. ಪೊಲೀಸರು ಇಡೀ ಕಚೇರಿ ಆವರಣದಲ್ಲಿ ಬಾಂಬ್ ಪತ್ತೆಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
Video:
Bomb threat letter found in Mysuru states Commercial Tax Building will be blast staff flee from office. Police are now investagting the case. Parked Vehicles and staffs are sent out from the premises. High alert was issued to Mysuru and Mangalore few days ago.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm