ಬ್ರೇಕಿಂಗ್ ನ್ಯೂಸ್
25-09-21 11:46 am Headline Karnataka News Network ಕರ್ನಾಟಕ
ದಾವಣಗೆರೆ, ಸೆ.25: ದಾವಣಗೆರೆ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್ನಲ್ಲಿ ಬೆಳಿಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಇನ್ನು ಟವರ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಯಿತು. ಸುದ್ದಿ ತಿಳಿಯುತ್ತಿದ್ದಂತೆಯೇ ಸಕಾಲಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ದು, ಇದರಿಂದಾಗಿ ಭಾರೀ ಅನಾಹುತ ತಪ್ಪಿಸಿದ್ದಾರೆ.
ಕೆಲವು ನಿಮಿಷಗಳ ಕಾಲ ಬೆಂಕಿ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಜ್ವಾಲೆ ಹರಡುವುದನ್ನು ತಪ್ಪಿದಂತಾಗಿದೆ.
ಮೊಬೈಲ್ ಟವರ್ನ ಜನರೇಟರ್ಗಳು, ಕೇಬಲ್ಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಬಸವಪ್ರಭು ತಿಳಿಸಿದ್ದಾರೆ.
Mobile Tower CaughtFfire in Ddavanagere No Causalities Reported.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am