ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm