ಬ್ರೇಕಿಂಗ್ ನ್ಯೂಸ್
            
                        26-09-21 12:26 pm Headline Karnataka News Network ಕರ್ನಾಟಕ
            ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
            
            
            Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm