ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm