ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.
ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm