ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.
ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am