ಬ್ರೇಕಿಂಗ್ ನ್ಯೂಸ್
26-09-21 09:43 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.26: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅದನ್ನು ಆಧರಿಸಿ ಪೊಲೀಸರು ಕ್ರನ ಜರುಗಿಸಿದ್ದಾರೆ.
ಬೆಂಗಳೂರಿನ ಆರ್.ಆರ್ ನಗರದಲ್ಲಿ 6 ಕಡೆ ಹಾಗೂ ಕೆಂಗೇರಿಯಲ್ಲಿ 8 ಕಾರುಗಳನ್ನು ಗಾಜು ಪುಡಿ ಮಾಡಲಾಗಿದೆ. ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿದ್ದು 14 ಕಾರುಗಳ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಐದು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳೆಲ್ಲರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಎಲ್ಲರೂ ಕೂಡ 7 ನೇ ಸೆಮಿಸ್ಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮಾಡಿದ್ದರು. ನಂತರ ಕೂಲ್ ಡ್ರಿಂಗ್ಸ್ ಖರೀದಿಸಲು ಹೊರಗೆ ಬಂದಿದ್ದ ತಂಡ ಪೆಟ್ರೋಲ್ ಬಂಕ್ಗೆ ತೆರಳುವ ಮೊದಲು ರಸ್ತೆಯ ಪಕ್ಕದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದಿದ್ದಾರೆ.

ಐವರು ಆರೋಪಿಗಳ ಪೈಕಿ ಮೂವರು ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದರು. ಉಳಿದ ಇಬ್ಬರು ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ವಾಹನಗಳನ್ನು ಜಖಂ ಮಾಡಿ ಪುಂಡಾಟ ನಡೆಸಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ತನಿಖೆಗೆ ಒಳಪಡಿಸಿದ್ದಾರೆ.
Engineering students break glasses of more than 14 cars in Bangalore act which was recorded in CCTV. The police have arrested the students and the investigation is still going on.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm