ಬ್ರೇಕಿಂಗ್ ನ್ಯೂಸ್
26-09-21 09:43 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.26: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅದನ್ನು ಆಧರಿಸಿ ಪೊಲೀಸರು ಕ್ರನ ಜರುಗಿಸಿದ್ದಾರೆ.
ಬೆಂಗಳೂರಿನ ಆರ್.ಆರ್ ನಗರದಲ್ಲಿ 6 ಕಡೆ ಹಾಗೂ ಕೆಂಗೇರಿಯಲ್ಲಿ 8 ಕಾರುಗಳನ್ನು ಗಾಜು ಪುಡಿ ಮಾಡಲಾಗಿದೆ. ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿದ್ದು 14 ಕಾರುಗಳ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಐದು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳೆಲ್ಲರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಎಲ್ಲರೂ ಕೂಡ 7 ನೇ ಸೆಮಿಸ್ಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮಾಡಿದ್ದರು. ನಂತರ ಕೂಲ್ ಡ್ರಿಂಗ್ಸ್ ಖರೀದಿಸಲು ಹೊರಗೆ ಬಂದಿದ್ದ ತಂಡ ಪೆಟ್ರೋಲ್ ಬಂಕ್ಗೆ ತೆರಳುವ ಮೊದಲು ರಸ್ತೆಯ ಪಕ್ಕದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದಿದ್ದಾರೆ.
ಐವರು ಆರೋಪಿಗಳ ಪೈಕಿ ಮೂವರು ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದರು. ಉಳಿದ ಇಬ್ಬರು ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ವಾಹನಗಳನ್ನು ಜಖಂ ಮಾಡಿ ಪುಂಡಾಟ ನಡೆಸಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ತನಿಖೆಗೆ ಒಳಪಡಿಸಿದ್ದಾರೆ.
Engineering students break glasses of more than 14 cars in Bangalore act which was recorded in CCTV. The police have arrested the students and the investigation is still going on.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm