ಬ್ರೇಕಿಂಗ್ ನ್ಯೂಸ್
26-09-21 09:43 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.26: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅದನ್ನು ಆಧರಿಸಿ ಪೊಲೀಸರು ಕ್ರನ ಜರುಗಿಸಿದ್ದಾರೆ.
ಬೆಂಗಳೂರಿನ ಆರ್.ಆರ್ ನಗರದಲ್ಲಿ 6 ಕಡೆ ಹಾಗೂ ಕೆಂಗೇರಿಯಲ್ಲಿ 8 ಕಾರುಗಳನ್ನು ಗಾಜು ಪುಡಿ ಮಾಡಲಾಗಿದೆ. ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿದ್ದು 14 ಕಾರುಗಳ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಐದು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳೆಲ್ಲರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಎಲ್ಲರೂ ಕೂಡ 7 ನೇ ಸೆಮಿಸ್ಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮಾಡಿದ್ದರು. ನಂತರ ಕೂಲ್ ಡ್ರಿಂಗ್ಸ್ ಖರೀದಿಸಲು ಹೊರಗೆ ಬಂದಿದ್ದ ತಂಡ ಪೆಟ್ರೋಲ್ ಬಂಕ್ಗೆ ತೆರಳುವ ಮೊದಲು ರಸ್ತೆಯ ಪಕ್ಕದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದಿದ್ದಾರೆ.

ಐವರು ಆರೋಪಿಗಳ ಪೈಕಿ ಮೂವರು ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದರು. ಉಳಿದ ಇಬ್ಬರು ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ವಾಹನಗಳನ್ನು ಜಖಂ ಮಾಡಿ ಪುಂಡಾಟ ನಡೆಸಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ತನಿಖೆಗೆ ಒಳಪಡಿಸಿದ್ದಾರೆ.
Engineering students break glasses of more than 14 cars in Bangalore act which was recorded in CCTV. The police have arrested the students and the investigation is still going on.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm