ಬ್ರೇಕಿಂಗ್ ನ್ಯೂಸ್
30-09-21 10:34 am Headline Karnataka News Network ಕರ್ನಾಟಕ
ಕಲಬುರಗಿ, ಸೆ.30: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ.
ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು ಕುಂಬಾರ (7) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಎನ್.ಜಿ.ಓ. ಕಾಲೋನಿಯ ಹನುಮಾನ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಆಟವಾಡುತ್ತಿದ್ದ ಬಾಲಕ ಆಕಸ್ಮಾತಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಎಂದಿನಂತೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಕಸ್ಮಿಕವಾಗಿ ಅರ್ಥಿಂಗ್ ಕೇಬಲ್ ಮೇಲೆ ಮತ್ತು ಜಂಕ್ಷನ್ ಬಾಕ್ಸ್ ಕೈ ಇಟ್ಟಿದ್ದರಿಂದ ಈ ಘಟನೆ ಸಂಭವಿಸಿದೆ.
Kalaburagi Seven year old boy killed by electrocution when playing in the Park. The deceased has been identified as Siddu Kumbara.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm