ಬ್ರೇಕಿಂಗ್ ನ್ಯೂಸ್
30-09-21 10:34 am Headline Karnataka News Network ಕರ್ನಾಟಕ
ಕಲಬುರಗಿ, ಸೆ.30: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ.
ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು ಕುಂಬಾರ (7) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಎನ್.ಜಿ.ಓ. ಕಾಲೋನಿಯ ಹನುಮಾನ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಆಟವಾಡುತ್ತಿದ್ದ ಬಾಲಕ ಆಕಸ್ಮಾತಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಎಂದಿನಂತೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಕಸ್ಮಿಕವಾಗಿ ಅರ್ಥಿಂಗ್ ಕೇಬಲ್ ಮೇಲೆ ಮತ್ತು ಜಂಕ್ಷನ್ ಬಾಕ್ಸ್ ಕೈ ಇಟ್ಟಿದ್ದರಿಂದ ಈ ಘಟನೆ ಸಂಭವಿಸಿದೆ.
Kalaburagi Seven year old boy killed by electrocution when playing in the Park. The deceased has been identified as Siddu Kumbara.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm