ಬ್ರೇಕಿಂಗ್ ನ್ಯೂಸ್
30-09-21 10:34 am Headline Karnataka News Network ಕರ್ನಾಟಕ
ಕಲಬುರಗಿ, ಸೆ.30: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯಲ್ಲಿ ನಡೆದಿದೆ.
ಮಹಾದೇವಿ ಸುರೇಶ ಕುಂಬಾರ ದಂಪತಿಗಳ ಪುತ್ರ ಸಿದ್ದು ಕುಂಬಾರ (7) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಎನ್.ಜಿ.ಓ. ಕಾಲೋನಿಯ ಹನುಮಾನ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಆಟವಾಡುತ್ತಿದ್ದ ಬಾಲಕ ಆಕಸ್ಮಾತಾಗಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಎಂದಿನಂತೆ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅಕಸ್ಮಿಕವಾಗಿ ಅರ್ಥಿಂಗ್ ಕೇಬಲ್ ಮೇಲೆ ಮತ್ತು ಜಂಕ್ಷನ್ ಬಾಕ್ಸ್ ಕೈ ಇಟ್ಟಿದ್ದರಿಂದ ಈ ಘಟನೆ ಸಂಭವಿಸಿದೆ.
Kalaburagi Seven year old boy killed by electrocution when playing in the Park. The deceased has been identified as Siddu Kumbara.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am