ಬ್ರೇಕಿಂಗ್ ನ್ಯೂಸ್
10-09-20 01:49 pm Uttara Kannada Correspondent ಕರ್ನಾಟಕ
ಹೊನ್ನಾವರ, ಸಪ್ಟೆಂಬರ್ 10: ಆಳ ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ 15 ಮಂದಿ ಮೀನುಗಾರರನ್ನು ಇತರ ಮೀನುಗಾರಿಕಾ ಬೋಟ್ ಗಳು ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ಹೊನ್ನಾವರ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಬೋಟ್ ನಲ್ಲಿ ಏಕಾಏಕಿ ತಾಂತ್ರಿಕ ದೋಷ ಕಂಡು ಬಂದಿತ್ತು. ಈ ಸಂದರ್ಭದಲ್ಲಿ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಿದೆ.

ಬೋಟ್ ನಲ್ಲಿದ್ದ ಸುಮಾರು 15 ಜನರನ್ನು ಇತರ ಬೋಟ್ ನ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಫೆಲಿಕ್ಸ್ ಎಂಬುವವರಿಗೆ ಸೇರಿದ ಸೇಂಟ್ ಅಂಟೋನಿ ಹೆಸರಿನ ಬೋಟ್ ಇದ್ದಾಗಿದ್ದು, ಎಂದಿನಂತೆ ಹೊನ್ನಾವರ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿತ್ತು. ಆದ್ರೆ ತಾಂತ್ರಿಕ ದೋಷದಿಂದಾಗಿ ಮುಳುಗಡೆಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ. ಇನ್ನೂ ಮುಳುಗಡೆಯಾಗಿರುವ ಬೋಟ್ ನಿಂದ ರಕ್ಷಣೆ ಮಾಡಲಾಗಿರುವ 15 ಜನರನ್ನು ಬೇರೊಂದು ಬೋಟ್ ಮೂಲಕ ಕರೆತರಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm