ಬ್ರೇಕಿಂಗ್ ನ್ಯೂಸ್
01-10-21 05:40 pm Source: One India kannada ಕರ್ನಾಟಕ
ಆಹಾರದಲ್ಲಿ, ಬಗೆ ಬಗೆಯ ರೆಸಿಪಿಗಳಲ್ಲಿ ವೈವಿಧ್ಯತೆ ಮತ್ತು ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತದೆ. ಆದರೆ ಕೆಲವು ಪ್ರಯತ್ನಗಳು ಜನರನ್ನು ಹೆಚ್ಚು ಹಾಗೂ ಬಹುಬೇಗ ಆಕರ್ಷಿಸುತ್ತದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆದ ತಿಂಡಿಯೊಂದರ ಬಗ್ಗೆ ನಿಮಗೆ ಹೇಳಲಿದ್ದೇವೆ.
ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಐಸ್ ಕ್ರೀಮ್ ವಿನ್ಯಾಸದ ಇಡ್ಲಿಯನ್ನು ತಯಾರಿಸಿ ವಿಭಿನ್ನತೆ ತೋರಿದೆ. ಎಂಥವರಿಗೂ ನೋಡಿದಾಕ್ಷಣ ಇದು ಇಡ್ಲಿನಾ ಅಥವಾ ಐಸ್ ಕ್ರೀಮಾ ಎಂದು ಸಂಶಯ ಬಾರದೆ ಇರದು!. ನೀವು ಇದರ ರುಚಿ ನೋಡುವವರೆಗೂ ಇದನ್ನು ಇಡ್ಲಿ ಎಂದು ನೀವು ನಂಬುವುದಕ್ಕೆ ಸಾಧ್ಯವೇ ಇಲ್ಲ.
ಹೌದು, ಗ್ರಾಹರನ್ನು ಸೆಳೆಯುವ ದೃಷ್ಟಿಯಿಂದ ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ "ಸೇವರಿ ರೈಸ್ ಕೇಕ್" ರೆಸಿಪಿ ವಿಭಿನ್ನವಾಗಿ ತಯಾರಿಸಿದ್ದಾರೆ. ಚಟ್ನಿ ಹಾಗೂ ಸಾಂಬಾರ್ ಜೊತೆಗೆ ಐಸ್ಕ್ರೀಮ್ನಂತೆ ಕಾಣುವ ಈ ಇಡ್ಲಿಯನ್ನು ನೋಡಲು ವಿಚಿತ್ರ ಎನಿಸುತ್ತದೆ. ಗ್ರಾಹರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಸೇವರಿ ರೈಸ್ ಕೇಕ್ ಭಾರೀ ವೈರಲ್ ಆಗಿದೆ. ಇದಕ್ಕೆ ಜನರು ತಮ್ಮ ಕಮೆಂಟ್ಗಳ ಮೂಲಕ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆವಿಷ್ಕಾರ ಹಾಗೂ ತಂತ್ರಜ್ಞಾನ ಎರಡರ ಮಿಶ್ರಣ ಈ ಇಡ್ಲಿ. ಬೆಂಗಳೂರು ಸದಾ ಫುಡ್ ಇನ್ನೋವೆಷನ್ನಲ್ಲಿ ಬೆಸ್ಟ್ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಬಹುತೇಕರಿಗೆ ಈ ವಿಶಿಷ್ಟ ಪ್ರಯೋಗ ಇಷ್ಟವಾದರೆ, ಕೆಲವರು ಇಡ್ಲಿ ಈಗಲೇ ಚೆನ್ನಾಗಿದೆ, ವಿಭಿನ್ನತೆ ಎಂದು ಹೇಳಿ ಇದನ್ನು ಹಾಳು ಮಾಡಬೇಡಿ ಎಂದು ಸಹ ತಮ್ಮ ಪ್ರತಿಕ್ರಿಯೆ ಹೇಳಿದ್ದಾರೆ.
ಏನೇ ಆದರೂ ಹೊ ಹೊಸ ಪ್ರಯತ್ನಗಳು ಮಾತ್ರ ಸದಾ ನಿರಂತರ. ನೀವು ಮನೆಯಲ್ಲಿ ಮಾಡಿ ನೋಡಿ, ಮಕ್ಕಳಿಗೆ ಖಂಡಿತ ಇಷ್ವವಾಗುತ್ತದೆ. ಸಾಧ್ಯವಾದರೆ ರೆಸ್ಟೋರೆಂಟ್ಗೆ ಭೇಟಿ ನೀಡಿ ಈ ವಿಭಿನ್ನ ಇಡ್ಲಿಯನ್ನು ಸವಿಯಿರಿ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm